ಚಿಕ್ಕಮಗಳೂರು: ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನದ ಬಳಿಕ ಮಳೆ ಶುರುವಾಗಿದೆ. ಗುಡುಗಿನ ಆರ್ಭಟ ಕೂಡ ಇದೆ.
ಜಯನಗರ ಭಾಗದಲ್ಲಿ ಸಣ್ಣ ಆಲಿಕಲ್ಲುಗಳು ಬಿದ್ದಿವೆ.
ಕಳೆದ ಕೆಲ ದಿನಗಳಿಂದ ಸಂಜೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.