ADVERTISEMENT

ಚಿಕ್ಕಮಗಳೂರು: ಆನೆ ದಾಳಿ, ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2022, 5:16 IST
Last Updated 20 ನವೆಂಬರ್ 2022, 5:16 IST
   

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೇಮನೆ- ಕುಂದೂರಿನಲ್ಲಿಗದ್ದೆಯಲ್ಲಿ ಹುಲ್ಲು ಕೊಯ್ಯುತ್ತಿದ್ದ ಶೋಭಾ (45) ಆನೆ ತಿವಿದು ಸಾಯಿಸಿದೆ.

ಶೋಭಾ ಅವರು ಸತೀಶ್ ಗೌಡ ಪತ್ನಿ. ಭತ್ತದ ಗದ್ದೆಯಲ್ಲಿ ಹುಲ್ಲು ಕೊಯ್ಯುವಾಗ ಆನೆ ಎರಗಿ ತುಳಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT