ADVERTISEMENT

ಚಿಕ್ಕಮಗಳೂರು | ಕೊರೊನಾ ಸೋಂಕಿಗೆ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 6:04 IST
Last Updated 8 ಜುಲೈ 2020, 6:04 IST
   

ಚಿಕ್ಕಮಗಳೂರು: ಬೆಂಗಳೂರಿನಿಂದ ನಗರದ ಉಪ್ಪಳ್ಳಿಗೆ ಬಂದಿದ್ದ ಮಹಿಳೆ (52) ಕೋವಿಡ್‌ನಿಂದ ಮೃತಪಟ್ಟಿದ್ದಾರೆ.ಈ ಮಹಿಳೆ ತೀವ್ರ ಉಸಿರಾಟದ ತೊಂದರೆ ಬಳಲುತ್ತಿದ್ದರು, ಕೋವಿಡ್ ದೃಢಪಟ್ಟಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯಗೆ ಕೋವಿಡ್ ಪತ್ತೆ ಜಿಲ್ಲೆಯಲ್ಲಿ ಮತ್ತೊಬ್ಬರು ವಿಧಾನ ಪರಿಷತ್ ಸದಸ್ಯಗೆ ಕೋವಿಡ್ ದೃಢಪಟ್ಟಿದೆ. ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಅವರಿಗೆ ಎರಡು ದಿನಗಳ ಹಿಂದೆ ಸೋಂಕು ಪತ್ತೆಯಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.