ADVERTISEMENT

ಹೊಸದುರ್ಗ: ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2017, 9:51 IST
Last Updated 16 ಸೆಪ್ಟೆಂಬರ್ 2017, 9:51 IST

ಹೊಸದುರ್ಗ: ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಸಂಜೆ ಧಾರಾಕಾರವಾಗಿ ಮಳೆ ಸುರಿಯಿತು. ಉತ್ತರೆ ಮಳೆಯ ರಭಸಕ್ಕೆ ಕೆಲವು ಜಮೀನುಗಳಲ್ಲಿ ಕೊರಕಲು ಬಿದಿದ್ದೆ. ತಗ್ಗಿನ ಪ್ರದೇಶದ ರಾಗಿ, ಸಾವೆ ಬೆಳೆ ಹಾಗೂ ತೆಂಗು, ಅಡಿಕೆ ತೋಟದಲ್ಲಿ ನೀರು ನಿಂತಿದೆ. ಕೆರೆ–ಕಟ್ಟೆ, ಚೆಕ್‌ ಡ್ಯಾಂ, ಬ್ಯಾರೇಜ್‌ಗಳಿಗೆ ಸಾಕಷ್ಟು ನೀರು ಬಂದಿದೆ.

ಒಣಗುವ ಸ್ಥಿತಿಯಲ್ಲಿದ್ದ ಬೆಳೆಗಳಿಗೆ ಜೀವಕಳೆ ಬಂದಿದೆ. ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ ಎನ್ನುತ್ತಾರೆ ರೈತ ತಿಪ್ಪೇಸ್ವಾಮಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT