ADVERTISEMENT

ಅಪಘಾತ: ಆರ್‌ಡಿಪಿಆರ್‌ ಪ್ರಧಾನ ಕಾರ್ಯದರ್ಶಿ ಪಾರು

​ಪ್ರಜಾವಾಣಿ ವಾರ್ತೆ
Published 9 ಮೇ 2020, 19:36 IST
Last Updated 9 ಮೇ 2020, 19:36 IST

ಚಿತ್ರದುರ್ಗ: ಇಲ್ಲಿನ ಮುರುಘಾಮಠದ ಬಳಿ ಶನಿವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್ ಅವರ ಇನೊವಾ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ.

ಅತೀಕ್ ಅವರು ಬೆಳಗಾವಿಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ನಂತರ ಅವರು ಪ್ರಯಾಣ ಬೆಳೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT