ಹಿರಿಯೂರು: ತಾಲ್ಲೂಕಿನ ದಾಸಣ್ಣನಹಟ್ಟಿಯಲ್ಲಿ ಶನಿವಾರ ಜಮೀನು ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ನ ಕಲ್ಟಿವೇಟರ್ ಮೇಲೆ ನಿಂತಿದ್ದ 14 ವರ್ಷದ ಬಾಲಕ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.
ಸೂರಪ್ಪನಹಟ್ಟಿ ಗ್ರಾಮದ ಸುದೀಪ್ ಮೃತಪಟ್ಟ ಬಾಲಕ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.