ಚಿತ್ರದುರ್ಗ: ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರಕ್ಕೆ ನಿಲ್ದಾಣದಲ್ಲಿ ಸಿದ್ದತೆ ನಡೆಯುತ್ತಿದೆ.
ದಾವಣಗೆರೆ ಹಾಗೂ ಬೆಂಗಳೂರಿಗೆ ತೆರಳಲು ಎರಡು ಬಸ್ ನಿಲ್ದಾಣಕ್ಕೆ ಬಂದಿವೆ. ಪ್ರಯಾಣಿಕರು ಬಸ್ ಏರಿದ್ದು, ಸಂಚಾರ ಆರಂಭವಾಗುವ ಸಾಧ್ಯತೆ ಇದೆ.
ನಿಲ್ದಾಣದಲ್ಲಿ ಚಾಲಕರು ಮತ್ತು ನಿರ್ವಾಹಕರು ಕಡಿಮೆ ಸಂಖ್ಯೆಯಲ್ಲಿ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.