ADVERTISEMENT

ಹೊಳಲ್ಕೆರೆ ಶಾಸಕರಿಂದ ಮುಖ್ಯಮಂತ್ರಿ ನಿಧಿಗೆ ₹50 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2020, 10:31 IST
Last Updated 30 ಏಪ್ರಿಲ್ 2020, 10:31 IST
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರು ಮುಖ್ಯಮಂತ್ರಿಗಳಿಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಜಗದೀಶ್ ಶೆಟ್ಟರ್, ಶ್ರೀರಾಮುಲು ಹಾಜರಿದ್ದರು.
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರು ಮುಖ್ಯಮಂತ್ರಿಗಳಿಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಜಗದೀಶ್ ಶೆಟ್ಟರ್, ಶ್ರೀರಾಮುಲು ಹಾಜರಿದ್ದರು.   

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರು ವೈಯಕ್ತಿಕವಾಗಿ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ₹50 ಲಕ್ಷಚೆಕ್ ಅನ್ನು ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಚಿವರಾದಶ್ರೀರಾಮುಲು ಹಾಗೂ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.