ADVERTISEMENT

ಹೊಸದುರ್ಗ: ಹಾಲುರಾಮೇಶ್ವರ ಪುಣ್ಯಕ್ಷೇತ್ರದಲ್ಲಿ ಹುಂಡಿ ಕಳವು 

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2019, 5:25 IST
Last Updated 23 ಅಕ್ಟೋಬರ್ 2019, 5:25 IST
   

ಹೊಸದುರ್ಗ: ರಾಜ್ಯದ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ತಾಲ್ಲೂಕಿನ ಹಾಲುರಾಮೇಶ್ವರ ಪುಣ್ಯಕ್ಷೇತ್ರದ ಗಂಗಮ್ಮನ ದೇಗುಲದಲ್ಲಿದ್ದ ಎರಡು ಹುಂಡಿಗಳನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ದೋಚಿದ್ದಾರೆ.

ದೇಗುಲದ ಕಂಬಿ ಮುರಿದು ಹುಂಡಿಗಳನ್ನು ದೇವಸ್ಥಾನದ ಹಿಂಬದಿಗೆ ತೆಗೆದುಕೊಂಡು ಹೋಗಿದ್ದಾರೆ. ಲಕ್ಷಾಂತರ ರೂಪಾಯಿ ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT