ಚಿತ್ರದುರ್ಗ: ಇಲ್ಲಿನ ವಿಜ್ಞಾನ ಕಾಲೇಜು ಆವರಣದ ಮುರುಘ ರಾಜೇಂದ್ರ ಕ್ರೀಡಾಂಗದಲ್ಲಿ ಆರಂಭವಾಗಿರುವ ತಾತ್ಕಾಲಿಕ ಮಾರುಕಟ್ಟೆಯಲ್ಲಿ ತರಕಾರಿ, ಸೊಪ್ಪು ಖರೀದಿಗೆ ಜನರು ಶನಿವಾರ ಮುಗಿಬಿದ್ದಿದ್ದರು. ಪೊಲೀಸರ ಕಣ್ಗಾವಲಿನ ನಡುವೆಯೂ ಸಾಮಾಜಿಕ ಅಂತರ ಕಾದುಕೊಳ್ಳಲು ಸಾರ್ವಜನಿಕರು ವಿಫಲರಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.