ಮೊಳಕಾಲ್ಮುರು: ಮೊಳಕಾಲ್ಮುರು ರೇಷ್ಮೆ ಕೈಮಗ್ಗ ನೇಕಾರರ ಉತ್ಪಾದನಾ ಮತ್ತು ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ. ವೆಂಕಟೇಶ್, ಉಪಾಧ್ಯಕ್ಷರಾಗಿ ಚಂದ್ರಕಲಾ ಅವಿರೋಧ ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಕೆ.ಪಿ. ಪ್ರಹ್ಲಾದ್, ಕೆ. ರಾಜಶೇಖರ್, ಬಿ.ಕೆ. ಅಂಜಿನಮ್ಮ, ಡಿ.ವಿ. ಗೋವಿಂದರಾಜು, ಜೆ.ಎಂ. ರಮೇಶ್, ಕೆ.ಪಿ. ಮೋಹನ್ ಬಾಬು ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ವಿಸ್ತರಣಾಧಿಕಾರಿ ಕೆ. ಮಹೇಶ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು ಎಂದು ಸಂಘದ ಕಾರ್ಯದರ್ಶಿ ಎನ್. ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.