ADVERTISEMENT

ಪತ್ನಿಯಿಂದಲೇ ಪತಿ ಕೊಲೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 9:16 IST
Last Updated 2 ಏಪ್ರಿಲ್ 2020, 9:16 IST

ಶ್ರೀರಾಂಪುರ: ಹೋಬಳಿಯ ಬಲ್ಲಾಳಸಮುದ್ರ ಗ್ರಾಮದಲ್ಲಿ ಬುಧವಾರ ಪತ್ನಿಯೇ ಪತಿಯನ್ನು ಕೊಲೆ ಮಾಡಿದ್ದಾರೆ

ಜಯಚಂದ್ರ ನಾಯ್ಡು (60) ಕೊಲೆಯಾದವರು.

‘ತಾಯಿ ರುಕ್ಮಿಣಿ ಹಾಗೂ ತಂದೆ ಜಯಚಂದ್ರನಾಯ್ಡು ನಡುವೆ ಆಗಾಗ ಕಲಹ ನಡೆಯುತ್ತಿತ್ತು. ತಾಯಿ ಕಟ್ಟಿಗೆಯಿಂದ ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾರೆ’ ಎಂದು ಪುತ್ರಿ ಜ್ಯೋತಿ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.