ಮಂಗಳೂರು: ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಸಚಿವ ರಮಾನಾಥ ರೈ ಬೀಡಿ ಕಾರ್ಮಿಕರ ಮತ್ತು ಬೀಡಿ ಗುತ್ತಿಗೆದಾರರ ಸಮಾವೇಶದಲ್ಲಿ ಹೇಳಿದರು.
ಸಂಸ್ಥೆಯ ನಳಿನ್ ಕುಮಾರ್ ಕಟೀಲ್, ಮೇಯರ್ ಕವಿತಾ ಸನಿಲ್, ಬಿ.ಎಚ್.ಖಾದರ್ ಸೇರಿದಂತೆ ಹಲವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
,
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.