ಮಂಗಳೂರು: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ್ದರಿಂದ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.
ಆ್ಯಸಿಡ್ ಎರಚಿದ ವ್ಯಕ್ತಿಯನ್ನು ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.