ಉಳ್ಳಾಲ: ಗಂಟಲಲ್ಲಿ ಚಾಕಲೇಟ್ ಸಿಕ್ಕಿಕೊಂಡು, ಕೋಟೇಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉಚ್ಚಿಲ ಗುಡ್ಡೆಯ ಬಾಲಕ ಮೃತಪಟ್ಟಿದ್ದಾನೆ.
ಉಚ್ಚಿಲ ನಿವಾಸಿ ಅಬ್ದುಲ್ ರಹೀಮ್ ಅವರ ಪುತ್ರ ಫೈಝಾನ್ (7) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಚಾಕಲೇಟ್ ತಿನ್ನುವ ಸಂದರ್ಭ ಘಟನೆ ನಡೆದಿದೆ. ಮನೆಮಂದಿ ಕೂಡಲೇ ಆಸ್ಪತ್ರೆಗೆ ದಾಖಲಿsಲು ಪ್ರಯತ್ನಿಸಿದ್ದು, ಅಷ್ಟರಲ್ಲಿಯೇ ಬಾಲಕ ಮೃತಪಟ್ಟಿದ್ದ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.