ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲದಡಿ ಮೃತದೇಹದ ಅವಶೇಷಗಳ ಪತ್ತೆ ಹಚ್ಚ ಲು ತಂತ್ರಜ್ಞಾನ ಬಳಸಲು ಹಾಗೂ ಖಚಿತವಾದರೆ ಮಾತ್ರ ಅಗೆಯುವ ಕಾರ್ಯ ಮುಂದುವರಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ಚಿಂತನೆ ನಡೆಸಿದೆ.
ಎಸ್ಐಟಿಯವರು ನೇತ್ರಾವತಿ ಸ್ನಾನಘಟ್ಟದ ಸಮೀಪ ಹೆದ್ದಾರಿ ಪಕ್ಕದ ಕಾಡಿನೊಳಗೆ 8ನೇ ದಿನವೂ (ಬುಧವಾರ) ಶೋಧ ಕಾರ್ಯ ಮುಂದುವರಿಸಿದರು.
ಆ ಜಾಗದಲ್ಲಿ ಮೃತದೇಹವನ್ನು ಹೂತಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.