ಮಂಗಳೂರು: ಮೀನುಗಾರಿಕಾ ದೋಣಿಯೊಂದು ಎಂಜಿನ್ ವೈಫಲ್ಯದಿಂದ ಪಣಂಬೂರು ಚಿತ್ರಾಪುರ ಬಳಿ ಸಮುದ್ರದ ದಡಕ್ಕೆ ಸೇರಿದೆ.
ಶ್ರೀ ಮಾರುತಿ ಎಂಬ ಹೆಸರಿನ ಬೋಟ್ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಎಂಜಿನ್ ವೈಫಲ್ಯ ಉಂಟಾಗಿ ಗಾಳಿಯ ರಭಸಕ್ಕೆ ಸಮುದ್ರದಂಡೆಗೆ ಬಂದು ಅಪ್ಪಳಿಸಿದೆ.
ಬೋಟ್ನಲ್ಲಿ ನಾಲ್ಕು ಜನ ಮೀನುಗಾರರಿದ್ದು, ಎಲ್ಲರೂ ಪಾರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.