ADVERTISEMENT

ಮಾಣಿ–ಮೈಸೂರು ಹೆದ್ದಾರಿ: ಭಾರಿ ವಾಹನಗಳಿಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 4:27 IST
Last Updated 4 ಆಗಸ್ಟ್ 2022, 4:27 IST
   

ಸುಳ್ಯ (ದಕ್ಷಿಣ ಕನ್ನಡ): ಭಾರಿ ಮಳೆಗೆ ಭೂಕುಸಿತವಾಗಿರುವುದರಿಂದ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಸಂಪಾಜೆ ಘಾಟ್‌ನ ಕೊಯನಾಡು, ದೇವರಕೊಲ್ಲಿ, ಮದೆನಾಡು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಸಹ ಕಂಡುಬಂದಿವೆ. ಇದರಿಂದಾಗಿ ಭಾರಿ ವಾಹನ ಸಂಚಾರ ನಿರ್ಭಂಧಿಸಲಾಗಿದೆ. ಬಸ್ ಹಾಗೂ ಲಘುವಾಹನಗಳಿಗಷ್ಟೇ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.