ADVERTISEMENT

ಮಂಗಳೂರು: ಪತ್ರಕರ್ತ ಮನೋಹರ ಪ್ರಸಾದ್ ನಿಧನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2024, 4:11 IST
Last Updated 1 ಮಾರ್ಚ್ 2024, 4:11 IST
<div class="paragraphs"><p>ಮನೋಹರ ಪ್ರಸಾದ್ </p></div>

ಮನೋಹರ ಪ್ರಸಾದ್

   

ಮಂಗಳೂರು: ಪತ್ರಕರ್ತ ಮನೋಹರ ಪ್ರಸಾದ್ (65) ಶುಕ್ರವಾರ ನಿಧನರಾದರು.

ಕಾರ್ಕಳ ತಾಲ್ಲೂಕು ಕರ್ವಾಲು ಗ್ರಾಮದವರಾದ ಅವರು ‘ನವ ಭಾರತ’ ಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸಿ, ನಂತರ ‘ಉದಯವಾಣಿ’ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ನಂತರ ಬ್ಯುರೊ ಮುಖ್ಯಸ್ಥರಾಗಿ, ಸಹಾಯಕ ಸಂಪಾದಕರಾಗಿ ಎರಡು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.

ADVERTISEMENT

ಬರಹಗಾರರಾಗಿ, ಉತ್ತಮ ಕಾರ್ಯಕ್ರಮ ನಿರೂಪಕರಾಗಿ ಹೆಸರು ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.