ಸುಬ್ರಹ್ಮಣ್ಯ: 18 ವರ್ಷಗಳಿಂದ ಮದ್ಯ ಮುಕ್ತವಾಗಿದ್ದ ಕೊಲ್ಲಮೊಗ್ರು ಗ್ರಾಮದಲ್ಲಿ ಈಚೆಗೆ ಮದ್ಯದಂಗಡಿ ತೆರೆಯಲಾಗಿದೆ. ಗ್ರಾಮವನ್ನು ಮತ್ತೆ ಮದ್ಯ ಮುಕ್ತ ಮಾಡಬೇಕು ಎಂದು ಗಡಿಕಲ್ಲು ವಿಷ್ಣುಮೂರ್ತಿ ದೈಸ್ಥಾನ, ಮಿತ್ತೋಡಿ ಪುರುಷ ದೈವ ಹಾಗೂ ನಿಲ್ಕೂರು ಶಿರಾಡಿ ದೈವಸ್ಥಾನದಲ್ಲಿ ಗ್ರಾಮಸ್ಥರು ಹರಿಕೆ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.