ADVERTISEMENT

ಮಂಗಳೂರು: ಕೊರೊನಾ ಪರೀಕ್ಷೆಗಾಗಿ ಸಾಮೂಹಿಕ ಮಾದರಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2020, 10:48 IST
Last Updated 13 ಏಪ್ರಿಲ್ 2020, 10:48 IST

ಕೋವಿಡ್‌–19 ಸೋಂಕು ಪೀಡಿತ ತಬ್ಲೀಗ್‌ ಜಮಾತ್‌ ಸದಸ್ಯ ಓಡಾಡಿದ್ದ ಉಳ್ಳಾಲ ನಗರಸಭೆ ವ್ಯಾಪ್ತಿಯ ಚೆಂಬುಗುಡ್ಡೆ ಪ್ರದೇಶದಲ್ಲಿ ಪರೀಕ್ಷೆಗಾಗಿ ಸಾಮೂಹಿಕ ಮಾದರಿ ಸಂಗ್ರಹಿಸಲಾಗುತ್ತಿದೆ. ಸೋಮವಾರ ಬೆಳಿಗ್ಗೆಯಿಂದ 100 ಜನರ ಗಂಟಲಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಶಾಸಕ ಯು.ಟಿ.ಖಾದರ್ ಗಂಟಲಿನ ದ್ರವದ ಮಾದರಿ ನೀಡಿ ಜನರಿಗೆ ಧೈರ್ಯ ತುಂಬಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.