ಮಂಗಳೂರು: ರಾಜ್ಯ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಜೂನ್ 5 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಮಂಗಳೂರಿಗೆ ಆಗಮಿಸಿ, 3.30 ಗಂಟೆಗೆ ಧರ್ಮಸ್ಥಳದಲ್ಲಿ ಅರಣ್ಯ ಇಲಾಖೆ ಹಾಗೂ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.