ADVERTISEMENT

ಗೋಶಾಲೆ ನಿರ್ಮಾಣಕ್ಕೆ ಸಚಿವ ಪ್ರಭು ಬಿ.ಚವಾಣ್ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 7:17 IST
Last Updated 29 ಜೂನ್ 2022, 7:17 IST
ಗೋಶಾಲೆ ನಿರ್ಮಾಣಕ್ಕೆ ಸಚಿವ ಪ್ರಭು ಬಿ.ಚವಾಣ್ ಶಂಕುಸ್ಥಾಪನೆ
ಗೋಶಾಲೆ ನಿರ್ಮಾಣಕ್ಕೆ ಸಚಿವ ಪ್ರಭು ಬಿ.ಚವಾಣ್ ಶಂಕುಸ್ಥಾಪನೆ   

ಮಂಗಳೂರು: ಕಡಬ ತಾಲ್ಲೂಕಿನ ರಾಮಕುಂಜದಲ್ಲಿ ಸರ್ಕಾರದಿಂದ ನೂತನ ಗೋಶಾಲೆ ನಿರ್ಮಾಣಕ್ಕೆ ಪಶು ಸಂಗೋಪನಾ ಸಚಿವ ಪ್ರಭು ಬಿ.ಚವಾಣ್ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ್ ಮಠಂದೂರ್, ರಾಮ‌ಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಾಲತಿ.ಎನ್.ಕೆ ಹಾಗೂ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT