ADVERTISEMENT

ನಾಗರಪಂಚಮಿ | ಕುಕ್ಕೆ ದೇಗುಲಕ್ಕೆ ಬಂದ ‘ನಾಗರಾಜ’

​ಪ್ರಜಾವಾಣಿ ವಾರ್ತೆ
Published 25 ಜುಲೈ 2020, 8:55 IST
Last Updated 25 ಜುಲೈ 2020, 8:55 IST

ಭಾರತದಲ್ಲೇ ನಾಗ ಆರಾಧನೆಯ ಪ್ರಮುಖ ಸ್ಥಳಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದ ನಾಗ ಮಂಟಪದಲ್ಲಿ ಶನಿವಾರ ಬೆಳಿಗ್ಗೆ ಅಭಿಷೇಕ ನೆರವೇರಿಸಿ, ಪೂಜೆ ಮಾಡುವ ವೇಳೆಯಲ್ಲಿ ಗರ್ಭಗುಡಿಯ ಹೊರಾಂಗಣದಲ್ಲಿ ನಾಗರ ಹಾವು ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.