ADVERTISEMENT

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರಕ್ಕೆ ಪ್ರಧಾನಿ ಸಹೋದರ ಭೇಟಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 19:13 IST
Last Updated 9 ಜುಲೈ 2019, 19:13 IST
 ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿದ ಪ್ರಧಾನಿ ಸಹೋದರ ಸೋಮಭಾಯಿ ಮೋದಿ ಅವರು ಗುರುಕುಲ ಮಾದರಿ ಶಿಕ್ಷಣ ಪದ್ಧತಿ ವೀಕ್ಷಿಸಿದ ಬಳಿಕ ಮಾತನಾಡಿದರು
 ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿದ ಪ್ರಧಾನಿ ಸಹೋದರ ಸೋಮಭಾಯಿ ಮೋದಿ ಅವರು ಗುರುಕುಲ ಮಾದರಿ ಶಿಕ್ಷಣ ಪದ್ಧತಿ ವೀಕ್ಷಿಸಿದ ಬಳಿಕ ಮಾತನಾಡಿದರು   

ಬಂಟ್ವಾಳ: ‘ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ. ಅವರು ಕೇವಲ ನನ್ನ ಸಹೋದರನಷ್ಟೇ ಅಲ್ಲ, ಇಡೀ ದೇಶದ ಆಸ್ತಿ' ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮಾಭಾಯ್‌ ದಾಮೋದರದಾಸ್ ಮೋದಿ ಹೇಳಿದರು.

ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಇಲ್ಲಿನ ಗುರುಕುಲ ಮಾದರಿ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT