ಮಂಗಳೂರು: ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಹಾಗೂ ಈಜು ಮತ್ತು ಯೋಗದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳದ ಕಲ್ಮಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗರಾಜ ಖಾರ್ವಿ ಕಂಚುಗೋಡು ಡಿ.18 ರಂದು ಬೆಳಿಗ್ಗೆ ಮಂಗಳೂರಿನ ತಣ್ಣೀರು ಬಾವಿ ಬಳಿ ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರವನ್ನು ಪದ್ಮಾಸನ ಹಾಕಿ, ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಈಜಲಿದ್ದಾರೆ.
ಈ ಕುರಿತು ಬುಧವಾರ ಇಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.