ADVERTISEMENT

ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ವೇದಿಕೆ ಪಿಂಚಣಿ ಅದಾಲತ್‌: ವೇದವ್ಯಾಸ್

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2018, 8:31 IST
Last Updated 28 ಸೆಪ್ಟೆಂಬರ್ 2018, 8:31 IST
   

ಮಂಗಳೂರು: ಸರ್ಕಾರಿ ಸೌಲಭ್ಯಗಳನ್ನು ಸಕಾಲದಲ್ಲಿ ಜನರಿಗೆ ತಲುಪಿಸುವಂತಹ ಉತ್ತಮ ವೇದಿಕೆ ಪಿಂಚಣಿ ಅದಾಲತ್ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಕಂದಾಯ ಇಲಾಖೆ ಶುಕ್ರವಾರ ಏರ್ಪಡಿಸಿದ್ದ ಪಿಂಚಣಿ ಅದಾಲತ್ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು.

174 ಜನರಿಗೆ ಚೆಕ್ ಅನ್ನು ಪಿಂಚಣಿ ಅದಾಲತ್ ನಲ್ಲಿ ವಿತರಣೆ ಮಾಡಲಾಯಿತು. ಮೇಯರ್ ಭಾಸ್ಕರ್ ಮೊಯಿಲಿ ಸೇರಿದಂತೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.