ಉಜಿರೆ: ನೆರಿಯಾ ಗ್ರಾಮದ ನೆಕ್ಕರೆ ಪ್ರದೇಶದಲ್ಲಿ 40 ಕುಟುಂಬಗಳಿಗೆ 94 ಸಿ ಹಕ್ಕುಪತ್ರಗಳನ್ನು ಶಾಸಕ ಹರೀಶ್ ಪೂಂಜ ವಿತರಿಸಿದರು. ಇದೇ ಸಂದರ್ಭದಲ್ಲಿ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸವನ್ನೂ ನೆರವೇರಿ ಸಿದರು.
ಗ್ರಾ.ಪಂ ಅಧ್ಯಕ್ಷೆ ವಸಂತಿ, ಉಪಾ ಧ್ಯಕ್ಷೆ ಕುಶಲಾ, ಪಿಡಿಒ ಅಜಿತ್, ಗ್ರಾಮ ಕರಣಿಕ ಸಿದ್ದೇಶ್, ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಯಶವಂತ ಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.