ADVERTISEMENT

Photos: ಮಂಗಳೂರಿನ ಹಂಪನಕಟ್ಟೆಯ ಕ್ಲಾಕ್‌ ಟವರ್‌ ಬಳಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಿಟಿಯು, ಡಿಪ್ಲೊಮಾ ಮತ್ತು ಇತರ ಕಾಲೇಜುಗಳ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಖಂಡಿಸಿ ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಮಂಗಳೂರಿನ ಹಂಪನಕಟ್ಟೆಯ ಕ್ಲಾಕ್‌ ಟವರ್‌ ಬಳಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 10:40 IST
Last Updated 20 ಜುಲೈ 2021, 10:40 IST
ಪ್ರತಿಭಟನೆಯಿಂದಾಗಿ ವಾಹನಗಳ ಸಾಲು
ಪ್ರತಿಭಟನೆಯಿಂದಾಗಿ ವಾಹನಗಳ ಸಾಲು   
ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಮಂಗಳೂರಿನ ಹಂಪನಕಟ್ಟೆಯ ಕ್ಲಾಕ್‌ ಟವರ್‌ ಬಳಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು
ಮಂಗಳೂರಿನ ಹಂಪನಕಟ್ಟೆಯ ಕ್ಲಾಕ್‌ ಟವರ್‌ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯುತ್ತಿದ್ದ ಪೊಲೀಸರು
ಪೊಲೀಸರು ವಶಕ್ಕೆ ಪಡೆಯುವ ವೇಳೆ ಕಂಡುಬಂದ ದೃಶ್ಯ
ಪ್ರತಿಭಟನಾನಿರತ ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಪೊಲೀಸರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.