ADVERTISEMENT

ಬೆಳ್ತಂಗಡಿ ತಾಲ್ಲೂಕಿನಲ್ಲಿ ಮಳೆ, ಧರೆಗುರುಳಿದ ತೆಂಗು, ಅಡಿಕೆ ಮರಗಳು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 12:36 IST
Last Updated 7 ಏಪ್ರಿಲ್ 2021, 12:36 IST
ಗಾಳಿಯ ರಭಸಕ್ಕೆ ಮುರಿದು ಬಿದ್ದ ಅಡಿಕೆ ಮರ
ಗಾಳಿಯ ರಭಸಕ್ಕೆ ಮುರಿದು ಬಿದ್ದ ಅಡಿಕೆ ಮರ   

ಮಂಗಳೂರು: ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ ಬುಧವಾರ ಮಳೆಯ ಆರ್ಭಟ ಜೋರಾಗಿತ್ತು. ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿಯಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ತೆಂಗು, ಅಡಿಕೆ ಮರಗಳು ನೆಲಕ್ಕೆ ಉರುಳಿವೆ.

ಉಳಿದಂತೆ ಜಿಲ್ಲೆಯ ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮಂಗಳೂರು, ಸುಳ್ಯದಲ್ಲಿ ದಟ್ಟವಾದ ಮೋಡ ಕವಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT