ಬಂಟ್ವಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜ್ಯೋತಿ ಸಂಘದ ವತಿಯಿಂದ ಅಲೆತ್ತೂರು ಲೋಕೇಶ್ ಸುವರ್ಣ ಅವರ ಹಡಿಲು ಗದ್ದೆಯಲ್ಲಿ ನೇಜಿ ನೆಡುವ ಕಾರ್ಯಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಬುಧವಾರ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪ್ರಮುಖರಾದ ಪ್ರಶಾಂತ ಕುಲಾಲ್, ಉಮೇಶ್ ನೆಲ್ಲಿಗುಡ್ಡೆ, ಸೋಮಶೇಖರ್ ಗೌಡ, ಹಿಮಕರ ಪೂಜಾರಿ, ಶಶಿಧರ್ ಕುಲಾಲ್, ದಿವಾಕರ, ಮನೋಹರ ನೇರಂಬೋಲ್, ಪ್ರಕಾಶ್ ಡಿಕ್ರೂಜ್, ಕ್ಲೇರ, ರಹೀಮ್ ಕೈಕುಂಜೆ, ಫ್ರಾನ್ಸಿಸ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.