ADVERTISEMENT

ಬೆಳ್ತಂಗಡಿ ರೋಟರಿ ಕ್ಲಬ್‌ ಮಾದರಿ: ವಿಕ್ರಂ ದತ್ತ

​ಪ್ರಜಾವಾಣಿ ವಾರ್ತೆ
Published 7 ಜುಲೈ 2023, 10:57 IST
Last Updated 7 ಜುಲೈ 2023, 10:57 IST
ಬೆಳ್ತಂಗಡಿ ರೋಟರಿ ಕ್ಲಬ್‌ನ ಪದಗ್ರಹಣ ಸಮಾರಂಭ ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು
ಬೆಳ್ತಂಗಡಿ ರೋಟರಿ ಕ್ಲಬ್‌ನ ಪದಗ್ರಹಣ ಸಮಾರಂಭ ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು   

ಉಜಿರೆ:ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್‌ನ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್‌ನ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಸದಸ್ಯರ ಸಂಘಟಿತ ಪ್ರಯತ್ನಗಳಿಂದ ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಉತ್ತಮ ಮಾನ್ಯತೆ ಮತ್ತು ಗೌರವ ಲಭಿಸಿದೆ ಎಂದರು.

ADVERTISEMENT

ನೂತನ ಅಧ್ಯಕ್ಷ ಅನಂತಭಟ್ ಮಾತನಾಡಿ, ಉಜಿರೆಯಲ್ಲಿ ರಾಜ್ಯಮಟ್ಟದ ರಬ್ಬರ್‌ ಕೃಷಿಕರ ಸಮ್ಮೇಳನ ನಡೆಸಲಾಗುವುದು ಎಂದರು.

ರಕ್ಷಾ ರಾಗ್ನೇಶ್ ವರದಿ ಮಂಡಿಸಿದರು.

ಉಜಿರೆ ಶರತ್‌ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು. ವಿದ್ಯಾ ಕುಮಾರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.