ADVERTISEMENT

ಶಿರಾಡಿ ಘಾಟ್‌ ಇಂದು ಸಂಚಾರಕ್ಕೆ ಮುಕ್ತ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 19:45 IST
Last Updated 15 ಆಗಸ್ಟ್ 2021, 19:45 IST
ಶಿರಾಡಿ ಘಾಟ್‌ (ಸಂಗ್ರಹ ಚಿತ್ರ)
ಶಿರಾಡಿ ಘಾಟ್‌ (ಸಂಗ್ರಹ ಚಿತ್ರ)    

ಮಂಗಳೂರು: ಮಂಗಳೂರು– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ.

‘ಶಿರಾಡಿ ಘಾಟ್‌ನಲ್ಲಿ 20 ಟನ್‌ ಭಾರದೊಳಗಿನ ವಾಹನಗಳಿಗೆ ಸಂಚಾರ ಮುಕ್ತವಾಗಿವೆ. ಆದರೆ, ಸಂಚಾರದ ಕುರಿತು ಸೋಮವಾರ ಹಾಸನ ಜಿಲ್ಲಾಧಿಕಾರಿ ಅಧಿಕೃತವಾಗಿ ಸ್ಪಷ್ಟಪಡಿಸಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT