ADVERTISEMENT

ಎ.ವಿ. ತೀರ್ಥರಾಮ ನೇಮಕ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 5:51 IST
Last Updated 26 ಜುಲೈ 2022, 5:51 IST

ಮಂಗಳೂರು: ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಳ್ಯದ ಎ.ವಿ.ತೀರ್ಥರಾಮ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಅವರು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಗಮದ ಅಧ್ಯಕ್ಷರಾಗಿದ್ದ ನಿತಿನ್‌ಕುಮಾರ್ ಅವರ ನೇಮಕವನ್ನು ಕೆಲ ದಿನಗಳ ಹಿಂದೆ ಸರ್ಕಾರ ರದ್ದುಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.