ADVERTISEMENT

ಉಜಿರೆ: ಸೂರ್ಯಚಂದ್ರ ಜೋಡುಕರೆ ಕಂಬಳ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 7:21 IST
Last Updated 19 ಮಾರ್ಚ್ 2023, 7:21 IST
ತಾ. ಪಂ. ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಕಂಬಳಕ್ಕೆ ಚಾಲನೆ ನೀಡಿದರು
ತಾ. ಪಂ. ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಕಂಬಳಕ್ಕೆ ಚಾಲನೆ ನೀಡಿದರು   

ಉಜಿರೆ: ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಹೇಳಿದರು.

ಬೆಳ್ತಂಗಡಿ ತಾಲ್ಲೂಕು ಬಂಗಾಡಿ ಕೊಲ್ಲಿಯಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ಸೂರ್ಯಚಂದ್ರ ಜೋಡುಕರೆ ಕಂಬಳಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ರಂಜನ್ ಜಿ. ಗೌಡ ಅಧ್ಯಕ್ಷತೆ ವಹಿಸಿದ್ದರು.‌ ಕಿಶೋರ್ ಕುಮಾರ್ ವಳಂಬ್ರ ಸ್ವಾಗತಿಸಿದರು. ಭರತ್ ಕುಮಾರ್ ಬಂಗಾಡಿ ವಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.