ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯದ ಕುಮಾರ ಪರ್ವತ ಪ್ರವೇಶಿಸಲು ಅರಣ್ಯ ಇಲಾಖೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.
ಬೆಂಗಳೂರು ಸೇರಿದಂತೆ ವಿವಿಧೆಡೆಯ ಸುಮಾರು 750 ಚಾರಣಿಗರು ಶನಿವಾರ ಬಂದಿದ್ದರು. ಚಾರಣದ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಲು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಈ ವರ್ಷ ಮೇ ತಿಂಗಳಿನಿಂದ ಅರಣ್ಯ ಇಲಾಖೆಯವರು ಚಾರಣ, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.