ADVERTISEMENT

ಸಂವಿಧಾನಾತ್ಮಕ ಹೋರಾಟಕ್ಕೆ ಸಹಮತ: ಶಾಸಕ ರವೀಂದ್ರ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 6:46 IST
Last Updated 5 ಸೆಪ್ಟೆಂಬರ್ 2013, 6:46 IST

ಹರಪನಹಳ್ಳಿ: ಹೈದರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನ ಪಟ್ಟಿಗೆ ತಾಲ್ಲೂಕು ಸೇರ್ಪಡೆ ಸಂಬಂಧಿಸಿದಂತೆ ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ನಡೆಯುವ ಹೋರಾಟಕ್ಕೆ ತಮ್ಮ ಸಹಮತ ಇದೆ ಎಂದು ಶಾಸಕ ಎಂ.ಪಿ.ರವೀಂದ್ರ ಹೇಳಿದರು.

ಸ್ಥಳೀಯ ನಟರಾಜ ಕಲಾಭವನದಲ್ಲಿ 371(ಜೆ) ಕಲಂಗೆ ಹರಪನಹಳ್ಳಿ ತಾಲ್ಲೂಕನ್ನು ಸೇರ್ಪಡೆಗೊಳಿಸಿ ಹೋರಾಟ ಸಮಿತಿ ಈಚೆಗೆ ಹಮ್ಮಿಕೊಂಡಿದ್ದ `ಹೋರಾಟದ ಮುಂದಿನ ಹೆಜ್ಜೆಗಳೇನು..?' ಎಂಬ ಚರ್ಚಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.