ದಾವಣಗೆರೆ: ಚನ್ನಗಿರಿ ಸಮೀಪದ ಬೆಂಕಿಕೆರೆ ಬಳಿ ಶನಿವಾರ ರಾತ್ರಿ ಬೊಲೆರೊ ಪಿಕಪ್ ಬೈಕ್ಗೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರದ ಜ್ಞಾನೇಶ್ (28) ಹಾಗೂ ಚನ್ನಗಿರಿ ತಾಲ್ಲೂಕಿನ ಲಕ್ಷ್ಮಿಸಾಗರದ ನಿವಾಸಿ ಸಂತೋಷ್ (29) ಮೃತಪಟ್ಟಿದ್ದಾರೆ.
ಮಧ್ಯರಾತ್ರಿ ಅಪಘಾತ ಸಂಭವಿದಿದ್ದು, ಈ ಇಬ್ಬರನ್ಬು ಆಸ್ಪತ್ರಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.