ADVERTISEMENT

ಮುಂದುವರಿದ ಲಸಿಕಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 6:08 IST
Last Updated 3 ಡಿಸೆಂಬರ್ 2021, 6:08 IST
ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಗುರುವಾರ ಅರಳೀಮರ ಸಮೀಪದ ಇಮಾಂನಗರ ಸುತ್ತಲಿನ ಪ್ರದೇಶಗಳಲ್ಲಿ ಕೊರೊನಾ ನಿರೋಧಕ ಲಸಿಕಾ ಅಭಿಯಾನ ನಡೆಸಲಾಯಿತು.
ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಗುರುವಾರ ಅರಳೀಮರ ಸಮೀಪದ ಇಮಾಂನಗರ ಸುತ್ತಲಿನ ಪ್ರದೇಶಗಳಲ್ಲಿ ಕೊರೊನಾ ನಿರೋಧಕ ಲಸಿಕಾ ಅಭಿಯಾನ ನಡೆಸಲಾಯಿತು.   

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಗುರುವಾರ ಅರಳೀಮರ ಸಮೀಪದ ಇಮಾಂ ನಗರ ಸುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಲಸಿಕಾ ಅಭಿಯಾನ ನಡೆಸಲಾಯಿತು.

ಈ ಅಭಿಯಾನದ ಬಗ್ಗೆ ಮಾಹಿತಿ ಪಡೆದಿರುವ ಜನರು ಗುರುವಾರ ಹೆಚ್ಚಿಗೆ ವಿರೋಧ ವ್ಯಕ್ತಪಡಿಸದೇ ಲಸಿಕೆ ಹಾಕಿಸಿಕೊಂಡರು. ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಸ್ಥಳೀಯ ಮುಖಂಡರಾದ ಮಹಮ್ಮದ್ ಚಾರ್ಲಿ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT