ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಬಿಲ್ಲಹಳ್ಳಿ ಬಳಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಸವಾಪಟ್ಡಣ ಸಮೀಪದ ಮಧುರನಾಯ್ಕನ ಹಳ್ಳಿಯ ಸುನಿಲ್ ಕುಮಾರ್(22) ಹಾಗೂ ಸುನಿಲ್(25) ಮೃತಪಟ್ಟವರು.
ಶುಕ್ರವಾರ ರಾತ್ರಿ 12ರ ಸಮಯದಲ್ಲಿ ಮಲ್ಪೆ ಮೊಳಕಾಲ್ಮುರು ಹೆದ್ದಾರಿಯಲ್ಲಿ ಹೋಗುತ್ತಿರುವಾಗ ಈ ಸಂಭವಿಸಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.