ADVERTISEMENT

ವಿಚಾರಣಾಧೀನ ಕೈದಿ ಸಾವು

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 4:36 IST
Last Updated 13 ಅಕ್ಟೋಬರ್ 2020, 4:36 IST

ದಾವಣಗೆರೆ: ಅನಾರೋಗ್ಯ
ದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ.

ಚನ್ನಗಿರಿ ತಾಲ್ಲೂಕಿನ ಚಂದ್ರಪ್ಪ (60) ಮೃತಪಟ್ಟವರು. ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇವರನ್ನು ಇಲ್ಲಿನ ಉಪಕಾರಾಗೃಹದಲ್ಲಿ ಇರಿಸಲಾಗಿತ್ತು. ಪ್ಯಾರಾಲಿಸೀಸ್‌ನಿಂದ ಬಳಲುತ್ತಿದ್ದ ಅವರನ್ನು ಚಿಗಟೇರಿ ಜಿ‌ಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT