ADVERTISEMENT

ಮುನಿರತ್ನರಿಂದಲೇ ಸರ್ಕಾರ ಬಂದಿದೆ: ವಚನಾನಂದ ಸ್ವಾಮೀಜಿ 

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 12:14 IST
Last Updated 15 ಜನವರಿ 2021, 12:14 IST
ವಚನಾನಂದ ಸ್ವಾಮೀಜಿ
ವಚನಾನಂದ ಸ್ವಾಮೀಜಿ   

ಹರಿಹರ: ಮುನಿರತ್ನ ಅವರಿಂದಲೇ ರಾಜ್ಯ ಬಿಜೆಪಿ ಸರ್ಕಾರ ಬಂದಿದೆ. ಮುಂದಿನ ವರ್ಷದ ಹರಜಾತ್ರೆಗೆ ಅವರು ಸಚಿವರಾಗಿ ಬರುತ್ತಾರೆ ಎಂದು ವಚನಾನಂದ ಸ್ವಾಮೀಜಿ ಹೇಳಿದರು.

ಇಲ್ಲಿನ ಪಂಚಮಸಾಲಿ ಪೀಠದಲ್ಲಿ ನಡೆದ ಹರಜಾತ್ರಾ ಮಹೋತ್ಸವದ ಯುವರತ್ನ ಸಮಾವೇಶದಲ್ಲಿ ಮಾತನಾಡಿದರು.

ಪುನೀತ್ ರಾಜಕುಮಾರ್ ಮಾತನಾಡಿ, 'ಯುವಕರು ತಾವು ಮಾಡುವ ಕೆಲಸದಲ್ಲಿ ನಂಬಿಕೆ ಇಡಬೇಕು. ತಂದೆ ತಾಯಿ, ಗುರು ಹಿರಿಯರನ್ನು ಗೌರವಿಸಬೇಕು' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.