ಜಗಳೂರು: ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಅಡಿಕೆ ತೋಟದಲ್ಲಿ ಪಂಪ್ ಸೆಟ್ ಚಾಲನೆ ಮಾಡಲು ಹೋಗಿ ವಿದ್ಯುತ್ ಸ್ಪರ್ಶದಿಂದ ರೈತರೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ 28 ವರ್ಷದ ನಾಗರಾಜ್ ಮೃತ ವ್ಯಕ್ತಿ.
ನಾಗರಾಜ್ ಅವರು ಎಂದಿನಂತೆ ಅಡಿಕೆ ತೋಟದಲ್ಲಿ ನೀರು ಬೀಡಲು ಹೊಗಿದ್ದರು. ಈ ಸಂದರ್ಭದಲ್ಲಿ ಪಂಪ್ ಸೆಟ್ ಚಾಲನೆ ಮಾಡುವಾಗ ವಿದ್ಯುತ್ ಸ್ಪರ್ಶ ಸ್ಥಳಗಳಲ್ಲೇ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.