ದಾವಣಗೆರೆ: ಜುಲೈ 2ರಂದು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡಾದಲ್ಲಿ ಅವರು ಮಾತನಾಡಿದರು.
ನೀವೇ ಮತ್ತೆ ಸಿಎಂ ಆಗಿ
ಅಭಿಮಾನಿ ಯುವಕನೊಬ್ಬಸಿದ್ದರಾಮಯ್ಯ ಅವರಿಗೆ ಈ ರೀತಿ ಮನವಿ ಮಾಡಿದ.ಈ ಸರ್ಕಾರದಿಂದ ಸಾಕಾಗಿದೆ ಎಂದು ಹೇಳಿ ಮಾಜಿ ಸಿಎಂಜೊತೆ ಸೆಲ್ಫಿ ತೆಗೆದುಕೊಂಡ ಯುವಕ, ಮತ್ತೊಮ್ಮೆ ಮುಖ್ಯಮಂತ್ರಿ ಆಗುವಂತೆ ಮನವಿ ಮಾಡಿದರು.ಅಭಿಮಾನಿ ಮಾತಿಗೆ ಸಿದ್ದರಾಮಯ್ಯ ನಕ್ಕು ಸುಮ್ಮನಾದರು.
ದಾವಣಗೆರೆ ನಗರದ ಎಂಸಿಸಿ ಎ ಬ್ಲಾಕ್ನಲ್ಲಿ ನಡೆದ ಮದವೆ ಸಮಾರಂಭದಲ್ಲಿ ಈ ಘಟನೆ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.