ADVERTISEMENT

ವಿಡಿಯೊ ನೋಡಿ: ಹೊಲ ಉತ್ತು, ಬಿತ್ತಿದ ಶಾಸಕ ರೇಣುಕಾಚಾರ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜೂನ್ 2021, 16:54 IST
Last Updated 23 ಜೂನ್ 2021, 16:54 IST
ಹೊಲ ಉಳುತ್ತಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ
ಹೊಲ ಉಳುತ್ತಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ   

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಆರುಂಡಿ ಗ್ರಾಮದ ಬಳಿ ರೈತರ ಅಪೇಕ್ಷೆ ಮೇರೆಗೆ ಕಾರು ನಿಲ್ಲಿಸಿ ಹೊಲಕ್ಕೆ ಇಳಿದ ಶಾಸಕ ಎಂ.ಪಿ. ರೇಣುಕಾಚಾರ್ಯ ಹೊಲ ಉತ್ತರು. ಬಳಿಕ ಬಿತ್ತನೆ ನಡೆಸಿದರು.

ಬೆಂಗಳೂರಿನಲ್ಲಿ ಉದ್ಯೋಗ ಮಾಡಿಕೊಂಡಿದ್ದ ರಂಗನಾಥ್ ಅವರು ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಗ್ರಾಮದಲ್ಲೇ ಉಳಿದುಕೊಂಡು ಬೇಸಾಯ ಮಾಡುತ್ತಿದ್ದಾರೆ. ಬುಧವಾರ ರೇಣುಕಾಚಾರ್ಯ ಅವರು ರಂಗನಾಥ್‌ ಹೊಲದಲ್ಲಿ ಉಳುಮೆ ಮಾಡಿದರು.

ವಿಡಿಯೊ ನೋಡಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.