ADVERTISEMENT

ಕೆಎಸ್ಆರ್‌ಟಿಸಿ ನೌಕರರ ಮುಷ್ಕರ: ಖಾಸಗಿ ಬಸ್ ಸಂಚಾರ ನಿರಾತಂಕ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 7:28 IST
Last Updated 7 ಏಪ್ರಿಲ್ 2021, 7:28 IST
ಖಾಸಗಿ ಬಸ್ ಸಂಚಾರ ನಿರಾತಂಕ
ಖಾಸಗಿ ಬಸ್ ಸಂಚಾರ ನಿರಾತಂಕ   

ದಾವಣಗೆರೆ: ಕೆಎಸ್ಆರ್‌ಟಿಸಿ ನೌಕರರ ಮುಷ್ಕರದಿಂದಾಗಿ ಖಾಸಗಿ ಬಸ್ ನಿಲ್ದಾಣದಲ್ಲಿ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚರಿಸಿದವು.

ಮುಷ್ಕರವನ್ನೇ ನೆಪ ಮಾಡಿಕೊಂಡು ಆಟೊಗಳು ನಿಲ್ದಾಣದೊಳಗೆ ಪ್ರವೇಶಿಸಿದವು.

ಸಾರಿಗೆ ನೌಕರರ ಮುಷ್ಕರದಿಂದಾಗಿ ದಾವಣಗೆರೆ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಬಣಗುಡುತ್ತಿತ್ತು.

ADVERTISEMENT

ಚಾಲಕರು, ನಿರ್ವಾಹಕರು ಗೈರು ಹಾಜರಾದರಿಂದ ಪ್ರಯಾಣಿಕರು ಪಕ್ಕದಲ್ಲೇ ಇದ್ದ ಖಾಸಗಿ ಬಸ್‌ಗಳ ಮೊರೆಹೋದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.