ADVERTISEMENT

ನ್ಯಾಮತಿ | ಹಾವು ಕಚ್ಚಿ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 10 ಮೇ 2022, 2:53 IST
Last Updated 10 ಮೇ 2022, 2:53 IST
ಜಯಶೀಲ ಬಾಯಿ
ಜಯಶೀಲ ಬಾಯಿ   

ಫಲವನಹಳ್ಳಿ(ನ್ಯಾಮತಿ): ಗ್ರಾಮದ ಮಹಿಳೆ ಜಯಶೀಲ ಬಾಯಿ(32) ತಮ್ಮ ಹೊಲದಲ್ಲಿ ಮೆಕ್ಕೆಜೋಳದ ರವದಿ ಆರಿಸಲು ಹೋಗಿದ್ದಾಗ ಹಾವು ಕಚ್ಚಿ ಸೋಮವಾರ ನಿಧನರಾದರು.

ಶನಿವಾರ ಹಾವು ಕಚ್ಚಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆ ಅಲ್ಲಿಂದ ಮತ್ತೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.