ದಾವಣಗೆರೆ: ಕರೂರು ಕೈಗಾರಿಕಾ ಪ್ರದೇಶದ ಬಳಿ ಮಂಗಳವಾರ ರೈಲ್ವೆ ಟ್ರ್ಯಾಕ್ನಲ್ಲಿ ಮಲಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಚ್ಕೆಆರ್ ಸರ್ಕಲ್ ಬಳಿಯ ಹೊಸ ಲೆನಿನ್ನಗರದ ನಿವಾಸಿ ಮಹಾಂತೇಶ್ (24) ಮೃತ ಯುವಕ. ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್ ಪ್ರೇಮ ವೈಫಲ್ಯದಿಂದ ನೊಂದು ಈ ಕೃತ್ಯ ಎಸಗಿದ್ದಾನೆ ಎಂದು ಮನೆಯವರು ದುಃಖ ತೋಡಿಕೊಂಡಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.