ಅಣ್ಣಿಗೇರಿ: ದಕ್ಷಿಣದ ಕಾಶಿ ಖ್ಯಾತಿಯ ಪಟ್ಟಣದ ಆರಾಧ್ಯ ದೈವ ಅಮೃತೇಶ್ವರನ ಮಹಾರಥೋತ್ಸವ ಶನಿವಾರ ನಡೆಯಲಿದೆ.
ಬೆಳಿಗ್ಗೆ ದೇವಸ್ಥಾನದಲ್ಲಿಪೂಜೆ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಕೋವಿಡ್-19 ನಿಯಮಗಳನ್ನು ಪಾಲನೆ ಮಾಡಲಾಗುವುದು ಎಂದು ಧರ್ಮದರ್ಶಿ ಲಿಂಗರಾಜ ಕುಲಕರ್ಣಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.