ಕಲಘಟಗಿ: ಪಟ್ಟಣದ ಹೊರವಲಯದಲ್ಲಿರುವ ಮಾಜಿ ಸಚಿವ ಸಂತೋಷ ಲಾಡ್ ಅವರ ‘ಅಮೃತ ನಿವಾಸ’ದಲ್ಲಿ ಬುಧವಾರ ಸಂಜೆ ಅಯ್ಯಪ್ಪ ಸ್ವಾಮಿ ಮಹಾಪೂಜೆ ಜರುಗಿತು.
ಮತಕ್ಷೇತ್ರದ ಕಲಘಟಗಿ, ಅಳ್ಳಾವರ ಭಾಗದ ಸನ್ನಿಧಾನಗಳ ಗುರುಸ್ವಾಮಿಗಳು, ಮಾಲಾಧಾರಿಗಳು, ಅಯ್ಯಪ್ಪ ಸ್ವಾಮಿಯ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಮಾಜಿ ಸಚಿವ ಸಂತೋಷ್ ಲಾಡ್, ಮಂಜುನಾಥ ಮುರಳ್ಳಿ, ಎಸ್ ಆರ್ ಪಾಟೀಲ,ನರೇಶ ಮಲೆನಾಡು, ಆನಂದ ಕಲಾಲ, ಸೋಮಶೇಖರ ಬೆನ್ನೂರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.